ಯಾವುದೇ ಮಹಿಳೆಯನ್ನ ಎತ್ತಿಕೊಂಡು ಹೋಗಬಹುದು, ರೇಪ್ ಮಾಡಬಹುದು: ಯೋಧರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿಪಿಎಂ ಲೀಡರ್
ಮೇ 12ರಂದು ಕಣ್ಣೂರಿನಲ್ಲಿ ಆರೆಸ್ಸೆಸ್ ಮುಖಂಡನನ್ನ ಬರ್ಬರವಾಗಿ ಕೊಚ್ಚಿ ಕೊಂದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್, ಯೋಧರಿಗೆ ವಿಶೇಷ ಅಧಿಕಾರ ನೀಡುವ ಎಎಫ್ಎಸ್ಪಿಎ ಕಾಯ್ದೆ ಜಾರಿಗೆ ಒತ್ತಾಯಿಸಿದ್ದರು.