ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲೆಂದೇ ಒಬ್ಬ ಸಚಿವ
’15 ವರ್ಷಗಳ ನಂತರ ಉತ್ತರ ಪ್ರದೇಶದಲ್ಲಿ ಬೇರೆ ಸರ್ಕಾರ ಬಂದಿದೆ. ಜನ ಬದಲಾವಣೆ ಬಯಸಿ ನಮಗೆ ವೋಟ್ ಹಾಕಿದ್ದಾರೆ. ಹಾಗಿರುವಾಗ ಅವರ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಸಾಹಿ ಹೇಳಿದ್ದಾರೆ.
ಸಿಎಂ ಆದಾಗಿನಿಂದ ಕೇಂದ್ರ ಬಿಂದುವಾಗಿರುವ ಸಿಎಂ ಯೋಗಿ ಹಲವು ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ.