ಸತತ ನಾಲ್ಕು ವರ್ಷಗಳಿಂದ ಮರಾಠವಾಡ ಪ್ರದೇಶ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಆದರೆ, ಕಳೆದ ವರ್ಷ ಈ ಅವಧಿಯಲ್ಲಿ ಅಣೆಕಟ್ಟುಗಳ ನೀರಿನ ಮಟ್ಟ 10 ಪ್ರತಿಶತದಷ್ಟಿತ್ತು. ಮಾನ್ಸೂನ್ ಮಳೆಯಾಗುವ ಮುಂಚೆ ಈ ಪ್ರದೇಶದ ಅಣೆಕಟ್ಟುಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸರಕಾರ ಸೂಚನೆ ನೀಡಿದೆ.