ರಾಮಮಂದಿರ ಉದ್ಘಾಟನೆಗೆ ಸಿಎಂ ಯೋಗಿಗೆ ಮಾತ್ರ ಆಹ್ವಾನ

ಮಂಗಳವಾರ, 26 ಡಿಸೆಂಬರ್ 2023 (19:40 IST)
ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಪ್ರಧಾನಿ, ರಾಷ್ಟ್ರಪತಿ, ಸಾಧು ಸಂತರು, ಸ್ವಾಮೀಜಿಗಳು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ.

ಈ ಪೈಕಿ ಉತ್ತರ ಪ್ರದೇಶದ ಸಿಎಮ್ ಯೋಗಿ ಆದಿತ್ಯನಾಥ್ ಅವರನ್ನೂ ಆಹ್ವಾನಿಸಲಾಗಿದೆ. ಆದರೆ ಮುಖ್ಯಮಂತ್ರಿಗಳ ಪೈಕಿ ಯೋಗಿ ಆದಿತ್ಯನಾಥ್ ಬಿಟ್ಟು ಇನ್ಯಾವ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿಲ್ಲ ಮೂಲಗಳಿಂದ ತಿಲೀದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ