ಆಪರೇಷನ್ ಸಿಂಧೂರ್ನಲ್ಲಿ ಸಾವನ್ನಪ್ಪಿದ ಉಗ್ರರರ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆ ಭಾಗಿ
ತಿಹಾರ್ನಿಂದ (ಐಸಿ-814 ಹೈಜಾಕ್ ನಂತರ) ತಪ್ಪಿಸಿಕೊಂಡ ನಂತರ, ಅಮೀರ್-ಉಲ್-ಮುಜಾಹಿದ್ದೀನ್ ಮೌಲಾನಾ ಮಸೂದ್ ಅಜರ್ ಪಾಕಿಸ್ತಾನಕ್ಕೆ ಬಂದರು ಎಂದು ಹೇಳಿದ್ದಾರೆ.
25 ವರ್ಷಗಳ ಬಳಿಕ ಪಾಕ್ ಸೇನೆ ಹಾಗೂ ಜಿಹಾದಿಗಳು ಒಂದುಗೂಡಿದ್ದೇವೆ ಎನ್ನುವ ಮಾತುಗಳು ವಿಡಿಯೋದಲ್ಲಿದೆ.
ಅದಲ್ಲದೆ ಭಾರತದ ಆಪರೇಷನ್ ಸಿಂಧೂರದಲ್ಲಿ ಇದೇ ಸಂಘನೆಯ ಮಸೈದ್ ಅಜರ್ನ ಕುಟುಂಬದ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಆತ ಹೇಳಿದ್ದಾನೆ.