ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕಾಶ್ ಕರ್ನಭಾಯಿ ಎಂಬಾತ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ. ತನ್ನ ಕುಟುಂಬದವರು ಮತ ಹಾಕಲು ಹೋಗಿರಲಿಲ್ಲವೆಂದು ಆತ ಕಡೆಯ ಗೂಂಡಾಗಳು ತಮ್ಮ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿದರೂ ತನಿಖೆಗೆಗೆ ಇನ್ನು ಕೂಡ ಆದೇಶಿಸಿಲ್ಲ ಎಂದು ಆತ ಆರೋಪಿಸಿದ್ದಾನೆ.