ತೆಲಂಗಾಣಾ ಮತ್ತು ಆಂಧ್ರಪ್ರದೇಶದ ಸರಕಾರಗಳ ಮಧ್ಯದ ತಿಕ್ಕಾಟದಿಂದಾಗಿ ಸಾಮಾನ್ಯ ಜನತೆ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಿ ಸಹಬಾಳ್ವೆಯಿಂದ ಬದಕುವಂತೆ ತಿಳಿಹೇಳಬೇಕು ಎಂದು ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಪವನ್ ಕಲ್ಯಾಣ್ ಪ್ರಧಾನಿಗೆ ಮನವಿ ಮಾಡಿದ್ದಾರೆ.