ರಾಜಪೇಠ್ ಪೊಲೀಸ್ ಠಾಣೆಯ ಬಳಿ ಪತ್ರಕರ್ತರ ಭವನವನ್ನು ಉದ್ಘಾಟಿಸಿದ ಬಳಿಕ ಸಂತ ಜ್ಞಾನೇಶ್ವರ ಸಾಂಸ್ಕೃತಿಕ ಭವನದಲ್ಲಿ ನೆರೆಯ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಫಡ್ನವೀಸ್ ಪತ್ರಕರ್ತರಿಗೆ ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸಹಾಯ ಕಲ್ಪಿಸುವುದಾಗಿ ಭರವಸೆ ನೀಡಿದರಲ್ಲದೆ ಕಾರ್ಯನಿರತ ಪತ್ರಕರ್ತರ ಯೂನಿಯನ್, ಅಮರಾವತಿ (AUWJ)ಗೆ 10 ಲಕ್ಷ ರೂಪಾಯಿಯನ್ನು ಘೋಷಿಸಿದರು.