ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

ಸೋಮವಾರ, 7 ನವೆಂಬರ್ 2022 (13:23 IST)
ಮುಂಬೈ : ಕಲಾವಿದರಿಗಾಗಿ ವಿಶಾಲವಾದ ವೇದಿಕೆ ಕಲ್ಪಿಸಲು ಮುಂಬೈ ಮತ್ತು ಥಾಣೆ ನಗರಗಳ ನಡುವೆ ಫಿಲ್ಮ್ ಸಿಟಿ ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಯೋಜಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಖ್ಯಾತ ಮರಾಠಿ ರಂಗಭೂಮಿ ಕಲಾವಿದ ಪ್ರಶಾಂತ್ ದಾಮ್ಲೆ ಅವರ ‘ಏಕ್ ಲಗ್ನಾಚಿ ಗೋಷ್ಟ್’ ಎಂಬ ನಾಟಕದ 12,500ನೇ ಪ್ರದರ್ಶನಕ್ಕೆ ಆಗಮಿಸಿ,

ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಏಕನಾಥ್ ಶಿಂಧೆ ಅವರು, ರಾಜ್ಯ ಸರ್ಕಾರ ಮರಾಠಿ ರಂಗಭೂಮಿ ಮತ್ತು ಸಿನಿಮಾಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ