ನಾನು ಯಾರನ್ನೂ ಟೀಕಿಸಲು ಇಲ್ಲಿಗೆ ಬಂದಿಲ್ಲ. ಬದಲಾಗಿ ನಮ್ಮ ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸುವರ್ಣ ಸಮಯದಲ್ಲಿ ನಮ್ಮ ರೈತರ ಆದಾಯ ಎರಡುಪಟ್ಟು ಹೆಚ್ಚುವಂತಾಗುವ ಸಾಮಾನ್ಯ ಉದ್ದೇಶದೊಂದಿಗೆ ಕೃಷಿ ಕ್ಷೇತ್ರದ ಏಳಿಗೆಗೆ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸಲು ಎಲ್ಲರೂ ಒಂದಾಗಿ ಎಂದು ರಾಜ್ಯ ಸರ್ಕಾರಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.