ಸಮುದ್ರ ಭಾಗವಿರಲಿ, ಗಡಿಯಿರಲಿ, ಭಾರತ ತನ್ನನ್ನು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ ಎಂದರು. ಅಲ್ಲದೆ ಜಮ್ಮು ಕಾಶ್ಮೀರದ ಸಮಸ್ಯೆಗೆ ಅಭಿವೃದ್ಧಿಯೇ ಪರಿಹಾರ ಎಂದರು. ಅಲ್ಲದೆ, ನಂಬಿಕೆಗಳ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ ಎಂದು ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.