ಜಲಂಧರ್ನಲ್ಲಿ ಕೈ, ಕೇಜ್ರಿವಾಲ್ ಮತ್ತು ಕಾಂಗ್ರೆಸ್ ಸೇರಿರುವ ನವಜೋತ್ ಸಿಂಗ್ ಸಿಧು ವಿರುದ್ಧ ಹರಿಹಾಯ್ದ ಮೋದಿ, ಪಂಜಾಬ್ನಲ್ಲಿ ಕಾಂಗ್ರೆಸ್ ನೆಲ ಕಚ್ಚಿದ್ದು ಮುಳುಗುವ ಹಡಗಂತಾಗಿದೆ. ಸಂಪೂರ್ಣ ಹತಾಶ ಸ್ಥಿತಿಯಲ್ಲಿರುವ 'ಕೈ' ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿದೆ ಎಂದು ಟೀಕಿಸಿದ್ದಾರೆ.