ಚನ್ನಪಟ್ಟಣ ರೈಲ್ವೆ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಮಂಗಳವಾರ, 16 ಫೆಬ್ರವರಿ 2021 (11:11 IST)
ನವದೆಹಲಿ : ರೈಲ್ವೆ ಇಲಾಖೆಯಿಂದ ಚನ್ನಪಟ್ಟಣದ ಬೊಂಬೆಗಳ ಪ್ರದರ್ಶನ ಮಾಡಲಾಗಿದೆ. ಚನ್ನ ಪಟ್ಟಣದ ಬೊಂಬೆ ಬಗ್ಗೆ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

ಚನ್ನಪಟ್ಟಣ ರೈಲ್ವೆ ನಿಲ್ದಾಣದಲ್ಲಿ ಬೊಂಬೆಗಳ ಪ್ರದರ್ಶನದಿಂದ ಸ್ಥಳೀಯ ಬೊಂಬೆ ಉತ್ಪಾದನೆಗೆ ಪ್ರೋತ್ಸಾಹ ದೊರೆತಂತಾಗುತ್ತದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ. ಪಿಯೂಷ್ ಟ್ವೀಟ್ ಗೆ ರಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ ಬೊಂಬೆಗಳ ಪ್ರದರ್ಶನ ಉತ್ತಮ ಕ್ರಮವೆಂದು ಶ್ಲಾಘಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ