ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿಯವರನ್ನು ಯಾಕೆ ಆಯ್ಕೆ ಮಾಡಲಾಯಿತು ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ, ಖಾಸಗಿ ಚಾನೆಲ್ಗಳು ಕೇಜ್ರಿವಾಲ್ ಕೈಗೊಂಬೆಯಾಗಿವೆ ಎಂದು ತಿರುಗೇಟು ನೀಡಿದ್ದಾರೆ.
ಕಿರಣ್ ಬೇಡಿಯವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಅವರು, ವಿಭಿನ್ನ ಕ್ಷೇತ್ರಗಳಲ್ಲಿ ಉತತ್ಮ ಸಾಧನೆಗೈದವರನ್ನು ಪಕ್ಷಕ್ಕೆ ಬರಮಾಡಿಕೊಲ್ಳುವುದು ಪಕ್ಷದ ಸಿದ್ಧಾಂತವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.