ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ಭೀಮಾನಾಯ್ಕ್ ಗಣಿ ಧಣಿ ಜನಾರ್ಧನ ರೆಡ್ಡಿ ಮಗಳ ಮದುವೆಗೆ ಕಪ್ಪು ಹಣ ವೈಟ್ ಮಾಡುವ ದಂಧೆಗೆ ರೆಡ್ಡಿಗೆ ಸಹಾಯ ಮಾಡಿದ್ದರು. ಈ ವಿಷಯ ನನಗೆ ತಿಳಿದಿದ್ದರಿಂದ ಪ್ರಾಣ ಬೆದರಿಕೆ ಒಡ್ಡಿದ್ದರು ಮತ್ತು 3 ತಿಂಗಳ ಸಂಬಳವನ್ನು ತಡೆ ಹಿಡಿದಿದ್ದರು ಎಂದು ಭೀಮಾ ನಾಯ್ಕ ಕಾರ್ ಚಾಲಕ ರಮೇಶ್ ಡೆತ್ ನೋಟ್ ನಲ್ಲಿ ಬರೆದಿದ್ದರು.