ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದ ಅಂತರಿಕ ಭಧ್ರತೆಯನ್ನು ಬಲಪಡಿಸಲಾಗಿದ್ದು, ಭಯೋತ್ಪಾದನೆ, ನಕ್ಸಲ್ ಮತ್ತು ಮಾವೋವಾದಿಗಳ ದಾಳಿಗಳನ್ನು ಬಹುತೇಕವಾಗಿ ನಿಯಂತ್ರಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ರಾಜನಾಥ್ ಸಿಂಗ್, ಇದು ಕಾಂಗ್ರೆಸ್ ಪಕ್ಷದ ಅಂತರಿಕ ವಿಷಯವಾಗಿದ್ದು, ಆದಾಗ್ಯೂ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.