ದೆಹಲಿ ಎಎಪಿ ಸರ್ಕಾರದಲ್ಲಿ ಕ್ಷಿಪ್ರ ಬೆಳವಣಿಗೆ: ಸಚಿವ ಕೈಲಾಶ್ ಗೆಹಲೋತ್ ಪಕ್ಷಕ್ಕೆ ರಾಜೀನಾಮೆ
ಎಎಪಿ ಪಕ್ಷದಿಂದ ಹೊರಬರುವುದನ್ನು ಬಿಟ್ಟು ನನಗೆ ಬೇರೆ ಯಾವುದೇ ಆಯ್ಕೆಯಿಲ್ಲ. ಆದ್ದರಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಗೆಹಲೋತ್ ತಿಳಿಸಿದ್ದಾರೆ.
ನಾವು ಜನರ ಹಕ್ಕುಗಳಿಗಾಗಿ ಹೋರಾಡುವ ಬದಲು ನಮ್ಮ ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಮಾತ್ರ ಹೋರಾಡುತ್ತಿದ್ದೇವೆ. ಇದು ದೆಹಲಿಯ ಜನರಿಗೆ ಮೂಲಭೂತ ಸೇವೆಗಳನ್ನು ತಲುಪಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ ಎಂದು ಗೆಹಲೋತ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅ