ನಿನ್ನೆ 7 ಆರ್ಸಿಆರ್ನಲ್ಲಿ ನಡೆದ ಸಚಿವರ ಮಟ್ಟದ ನಿಯೋಗದ ಸಭೆಯಲ್ಲಿ, ಹಲವಾರು ಬಾರಿ ಎಚ್ಚರಿಕೆ ನೀಡಿದ ನಂತರವೂಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳದಿರುವ ಅಧಿಕಾರಿಗಳ ವಿರುದ್ಧ ಕೆಲಸದಿಂದ ವಜಾ, ಪಿಂಚಣಿ ತಡೆಯಂತಹ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.