ಕಳೆದ ಜೂನ್ 25 ರಂದು ರಾಂಪುರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಫ್ಲೈಓವರ್ ಬ್ರಿಡ್ಜ್ ಕಾಮಗಾರಿ ಪರಿಶೀಲನೆಗಾಗಿ ತೆರಳಿದ್ದ ಸಚಿವ ಖಾನ್, ಫ್ಲೈಓವರ್ ವಿನ್ಯಾಸದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಲ್ಲದೇ ಸ್ಥಳದಲ್ಲಿ ಉಪಸ್ಥಿತರಿದ್ದ ಇಂಜಿನಿಯರ್ ಅಗರ್ವಾಲ್ರ ವಿರುದ್ಧ ಅಸಭ್ಯ ಶಬ್ದಗಳಿಂದ ನಿಂದಿಸಿ ಅವರ ಕಾಲರ್ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ.