ಉದ್ರಿಕ್ತ ಜನರು ಈ ದುಷ್ಕೃತ್ಯವನ್ನೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜನರ ದಾಳಿಯಿಂದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರಾಚಾರ್ಯ ದೇವೇಂದ್ರ ಪ್ರಸಾದ್ ಚಿಕಿತ್ಸೆಗೆ ಸ್ಪಂದಿಸದೇ ಪಾಟ್ನಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನಲಂದಾದ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಮೋಹನ್ ಜೈನ್ ಹೇಳಿದ್ದಾರೆ.