ಅಸಾದುದ್ದೀನ್ ಓವೈಸಿ ಹೇಳಿಕೆ ದೇಶವಿರೋಧಿಗಳಿಗೆ ಮತ್ತು ಭಯೋತ್ಪಾದಕರಿಗೆ ಬೆಂಬಲ ಸೂಚಿಸಿದಂತಾಗಿದ್ದು, ಓವೈಸಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಐಸಿಎಸ್ ಉಗ್ರರಿಗೆ ನೆರವಾಗುತ್ತಿದ್ದಾರೆ. ಇದೊಂದು ದೇಶದ್ರೋಹಿ ಕೃತ್ಯ ಎಂದು ಸಾಗರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಎನ್ಐಎ ಬಂಧಿತ ಆರೋಪಿಗಳು ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು, ಖ್ಯಾತನಾಮ ವ್ಯಕ್ತಿಗಳ ಮೇಲೆ ದಾಳಿ ನಡೆಸುವ ಸಂಚು ರೂಪಿಸಿರುವುದನ್ನು ಒಪ್ಪಿಕೊಂಡಿರುವುದು ಆಘಾತಕಾರಿ ಸಂಗತಿ ಎಂದು ವಕೀಲ ಕರಉಮಾ ಸಾಗರ್ ತಿಳಿಸಿದ್ದಾರೆ.