×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಗಂಭೀರವಾಗಿದೆ ಆರ್ಥಿಕ ಸ್ಥಿತಿ !
ಶುಕ್ರವಾರ, 25 ಮಾರ್ಚ್ 2022 (08:54 IST)
ಕೊಲೊಂಬೊ :
ಆರ್ಥಿಕತೆ ಕುಸಿತವು ಜನಸಾಮಾನ್ಯರು ನಿತ್ಯ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.
ದಿನಬಳಕೆ ವಸ್ತುಗಳಾದ ಅಕ್ಕಿ, ಹಾಲಿನಪುಡಿ ಸೇರಿದಂತೆ ಅನೇಕ ವಸ್ತುಗಳ ಬೆಲೆ ಧಿಡೀರ್ ಏರಿಕೆಯಾಗಿದೆ. 400 ಗ್ರಾಂ ಹಾಲಿನಪುಡಿಯ ಬೆಲೆ 790 ರೂಪಿಗೆ ತಲುಪಿದ್ದರೆ,
1 ಕೇಜಿ ಅಕ್ಕಿಯ ಬೆಲೆ 290 ಲಂಕಾ ರೂ, ಟೀ 1ಕಪ್ಗೆ 100 ರೂ, ಗೋಧಿ ಹಿಟ್ಟು 160 ರೂ, ಕಾಳುಗಳು 270 ರೂ, ಪೆಟ್ರೋಲ್ 283 ರೂ, ಡಿಸೇಲ್ 254 ರೂ, ಎಲ್ಪಿಜಿ 2000 ರೂ ನಷ್ಟಾಗಿದೆ.
ಭಾರತ, ಚೀನಾ ಸೇರಿದಂತೆ ಕೆಲ ದೇಶಗಳು ಶ್ರೀಲಂಕಾಕ್ಕೆ ಈ ಸಮಸ್ಯೆಯಿಂದ ಹೊರಬರಲು ನೆರವು ಮತ್ತು ಸಾಲದ ಸೌಲಭ್ಯ ಒದಗಿಸಿದೆ. ಆದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಆತಂಕವಿದೆ. ಪೇಪರ್ ದೊರೆಯದೆ ಶಾಲೆಗಳು ಪರೀಕ್ಷೆ ನಡೆಸಲಾಗುತ್ತಿಲ್ಲ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಅಗಲಿದ ಜೀವಗಳಿಗೆ ಬೆಲೆ ಕಟ್ಟಲಾಗದು-ತಲಾ ಲಕ್ಷ ರೂ ಪರಿಹಾರದ ಚೆಕ್ ವಿತರಣೆ
2 ದಿನಗಳ ಬಳಿಕ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 1,300 ರೂ. ಇಳಿಕೆ
ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರದ ವಿವರ ಹೀಗಿದೆ
ಗಗನಕ್ಕೇರಿದ ಮೆಣಸಿನಕಾಯಿ ಬೆಲೆ ಹೇಗಿದೆ? ಇಲ್ಲಿದೆ ವಿವರ
ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ !
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ
ಕೋರ್ಟ್ ಆದೇಶದಂತೆ ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಈ ಬಾರಿ ಅಂಕ: ಮಧು ಬಂಗಾರಪ್ಪ
ಹಿರಿಯ ಐಆರ್ಎಸ್ ಅಧಿಕಾರಿಯ ಮಗಳನ್ನು ಚಾರ್ಜರ್ ಕೇಬಲ್ನಿಂದ ಕತ್ತು ಹಿಸುಕಿ ಹತ್ಯೆ
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಹೌರಾದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಮಲ ಅರಳಲಿದೆ: ಯೋಗಿ ಆದಿತ್ಯನಾಥ್ ಭರವಸೆ
ಆ್ಯಪ್ನಲ್ಲಿ ವೀಕ್ಷಿಸಿ
x