ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದಿದ್ದು, ಆದರೆ, ಗುರಿ ತಪ್ಪಿತು ಎಂದು ಮೂಲಗಳು ತಿಳಿಸಿವೆ.ಮುಂಬರುವ ಏಪ್ರಿಲ್ 1 ರಿಂದ ಮದ್ಯ ಮಾರಾಟ ನಿಷೇಧ ಹೇರುವ ಕುರಿತಂತೆ ಪಾಟ್ನಾದ ಭಖ್ತಿಯಾರ್ಪುರ್ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ.