ಲೋಕಸಭಾ ಚುನಾವಣೆಯಲ್ಲಿ ಅತಿ ಕಳಪೆ ಪ್ರದರ್ಶನದ ಹೊಣೆಗಾರಿಕೆಯನ್ನು ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ, ನಾವು ಅಂದುಕೊಂಡಷ್ಟು ಸಮರ್ಥನೆ ನಮಗೆ ಸಿಗಲಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವುಗಳು ಸಾಮಾನ್ಯ. ಈ ಚುನಾವಣೆಯಲ್ಲಿ ಜನಾಭಿಪ್ರಾಯ ನಮ್ಮ ವಿರುದ್ಧವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.