ಬಿಗ್ ಬಾಸ್ ರಿಯಾಲಿಟಿ ಶೋ ಚಿತ್ರೀಕರಣದ ಸಂದರ್ಭದಲ್ಲಿ ಶಾರುಖ್ ಮತ್ತು ಸಲ್ಮಾನ್ ಅವರು ಶೂ ಹಾಕಿಕೊಂಡು ಕಾಳಿ ದೇವಸ್ಥಾನಕ್ಕೆ ಪ್ರವೇಶಿಸುವುದರ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ಕುರಿತು ನಾನು ಕಾರ್ಯಕ್ರಮದ ನಿರ್ದೇಶಕರಿಗೆ ಮತ್ತು ಟಿವಿ ಚಾನೆಲ್ ನಿರ್ವಹಣಾ ವಿಭಾಗಕ್ಕೆ ಪತ್ರ ಬರೆದಿದ್ದೆ. ಆದರೆ ಅವರು ಇದಕ್ಕೆ ಪ್ರತಿಕ್ರಿಯಿಸಲಿಲ್ಲ ಎಂದು ಭರತ್ ಆರೋಪಿಸಿದ್ದಾರೆ