ಅಸಾರಾಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದ ನ್ಯಾಯಮೂರ್ತಿ ಮದನ್. ಬಿ. ಲೋಕೂರ ಮತ್ತು ನ್ಯಾಯಮೂರ್ತಿ ಆರ್.ಕೆ. ಅಗ್ರವಾಲ್ ನೇತೃತ್ವದ ಪೀಠ, ಅವರು ಹೇಳುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರೀಕ್ಷಿಸಲು ತ್ರಿಸದಸ್ಯ ವೈದ್ಯಕೀಯ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ಆದೇಶ ನೀಡಿದೆ.