ರಾಹುಲ್ ಗಾಂಧಿ ವಿರುದ್ಧ ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್
ಹಿಂದೆ 1962 ರಲ್ಲಿ ಭಾರತ ಮತ್ತು ಚೀನಾ ನಡುವೆ ಮನಸ್ತಾಪ ಏರ್ಪಟ್ಟಾಗ ವಿಶೇಷ ಅಧಿವೇಶನ ಕರೆಯಲು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅಂದು ಪ್ರಧಾನಿಯಾಗಿದ್ದ ಜವಹರಲಾಲ್ ನೆಹರೂಗೆ ಪತ್ರ ಬರೆದಿದ್ದರು. ಆದರೆ ಇಂದು ವಿರೋಧ ಪಕ್ಷದವರಿಂದ ಅಂತಹ ನಡೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.