ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಉಗ್ರರ ದಾಳಿಗಳಿಂದ ನಾವು ತುಂಬಾ ಕೆಟ್ಟ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಉಗ್ರರು ಆರ್ಥಿಕತೆ ಮತ್ತು ದೇಶವನನ್ನು ದುರ್ಬಲಗೊಳಿಸುವ ಗುರಿ ಹೊಂದಿದ್ದಾರೆ. ಉಗ್ರರಿಗೆ ಯಾವುದೇ ರೀತಿಯ ಕರುಣೆ ತೋರುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಗುಡುಗಿದ್ದಾರೆ.