ಜೀವ ರಕ್ಷಕವನ್ನು ಅಳವಡಿಸಿ ಜಯಾರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ದಾಖಲಿಸಿಲಾಗಿರುವ ಚೆನ್ನೈನ ಅಪೋಲೋ ಆಸ್ಪತ್ರೆ ಮುಂದೆ ಸಾವಿರಾರು ಅಭಿಮಾನಿಗಳು ಗೋಳಾಡುತ್ತಿದ್ದಾರೆ. ಆಸ್ಪತ್ರೆ ಮುಂದೆ ಸೇರುತ್ತಿರುವ ಸಿಎಂ ಅಭಿಮಾನಿಗಳ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ.
ಹಣಕಾಸು ಸಚಿವ, ಜಯಾ ಬಲಗೈ ಬಂಟ ಪನ್ನಿರ್ ಸೆಲ್ವಂ, ಜಯಾ ಆಪ್ತ ಗೆಳತಿ ಶಶಿಕಲಾ ಆಸ್ಪತ್ರೆಯಲ್ಲಿ ಕಣ್ಣೀರು ಸುರಿಸುತ್ತಿದ್ದಾರೆ.