ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ
ಗೋಮತಿ ಪತಿ ಸ್ಟೀಫನ್ ರಾಜ್ ಪತ್ನಿ ಜತೆ ಜಗಳವಾಡಿದ್ದಾನೆ. ಕೋಪ ವಿಕೋಪಕ್ಕೆ ತಿರುಗಿ ಹಠಾತ್ ಹಿಂಸಾಚಾರದಲ್ಲಿ ಸ್ಟೀಫನ್ ರಾಜ್ ಚಾಕು ತೆಗೆದುಕೊಂಡು ಗೋಮತಿಯ ಮೇಲೆ ಪದೇ ಪದೇ ಹಲ್ಲೆ ನಡೆಸಿದ್ದಾನೆ. ಆಕೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಯ ನಂತರ ಸ್ಟೀಫನ್ ರಾಜ್ ತಿರುನಿನ್ರವೂರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಪೊಲೀಸರು ಆತನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.