ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಪುಸ್ತಕ ಹಿಡಿದು ನಿಂತಿದ್ದ ತಮಿಳುನಾಡು ಧುರೀಣರು!
ಪ್ರಧಾನಿ ಮೋದಿಯನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜ್ಯಪಾಲ ವಿದ್ಯಾಸಾಗರ ರಾವ್, ಮುಖ್ಯಮಂತ್ರಿ ಪಳನಿಸ್ವಾಮಿ ಸೇರಿದಂತೆ ಎಲ್ಲಾ ನಾಯಕರು ಒಂದು ಗುಲಾಬಿ ಹೂ ಮತ್ತು ಒಂದು ಪುಸ್ತಕ ನೀಡಿ ಬರಮಾಡಿಕೊಂಡರು. ಪ್ರಧಾನಿ ಮೋದಿ ಕೂಡಾ ತಮಿಳುನಾಡು ನಾಯಕರ ನಡೆಯನ್ನು ಮೆಚ್ಚಿಕೊಂಡರು.