ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳನ್ನು ಪ್ರತ್ಯೇಕ ಮಾಡಿದ ಶಿಕ್ಷಕ ಸಸ್ಪೆಂಡ್

ಗುರುವಾರ, 11 ಅಕ್ಟೋಬರ್ 2018 (07:05 IST)
ನವದೆಹಲಿ: ವಜೀರಾಬಾದ್ ನಲ್ಲಿ ಶಿಕ್ಷಕರೊಬ್ಬರು ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಬೇಧ ಮಾಡಿದ ತಪ್ಪಿಗೆ ಅಮಾನತಗೊಂಡಿದ್ದಾರೆ.

ಸಿಬಿ ಸಿಂಗ್ ಶೆರಾವತ್ ಎಂಬ ಶಿಕ್ಷಕ ಹಿಂದೂ-ಮುಸ್ಲಿಂ ಧರ್ಮದ ವಿದ್ಯಾರ್ಥಿಗಳನ್ನು ಬೇರೆ ಬೇರೆ ತರಗತಿಗಳಲ್ಲಿ ಕುಳ್ಳಿರಿಸಿ ಬೇಧ ಭಾವ ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ.

ಎಂಸಿಡಿ ಬಾಯ್ಸ್ ಸ್ಕೂಲ್ ನಲ್ಲಿ ಈ ರೀತಿ ಮಾಡಲಾಗಿದೆ. ಇದೀಗ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಷ್ಟೇ ಅಲ್ಲದೆ ಮಕ್ಕಳ ಹಕ್ಕುಗಳ ಹಿತರಕ್ಷಣಾ ಆಯೋಗವೂ ಶಾಲಾ ಆಡಳಿತ ಮಂಡಳಿ ವಿರುದ್ಧ ನೋಟಿಸ್ ಜಾರಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ