ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ
ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಈಚೆಗೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಯಾತ್ರಿಕರು ಮೃತಪಟ್ಟಿದ್ದು, ಓರ್ವನನ್ನು ರಕ್ಷಿಸಲಾಗಿತ್ತು. ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿರುವ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ಸಂಭವಿಸಿದ್ದ ಹಠಾತ್ ಪ್ರವಾಹದಿಂದಾಗಿ ನಾಲ್ವರು ಸಾವಿಗೀಡಾಗಿದ್ದರು.