ಇತರ ಗಣ್ಯರು ಸಹ ರಾಖಿಯನ್ನು ಕಟ್ಟಿಕೊಂಡು ಸಂಭ್ರಮಿಸಿದರು. ಪ್ರಧಾನಿ ಮೋದಿ ಶಾಲಾ ವಿದ್ಯಾರ್ಥಿಗಳಿಂದ ರಾಖಿ ಕಟ್ಟಿಸಿಕೊಂಡರು. ವೃಂದಾವನ ಮತ್ತು ವಾರಣಾಸಿಯ ವಿಧವೆಯರು ಅರಿಗೆ 1001 ರಾಖಿಯನ್ನು ಕಳುಹಿಸಿದ್ದರು. ಗೃಹ ಸಚಿವ ರಾಜನಾಥ್ ಸಿಂಗ್ ಸಹ ವಿದ್ಯಾರ್ಥಿನಿಯರಿಂದ ರಾಖಿ ಕಟ್ಟಿಸಿಕೊಂಡರೆ, ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ದೇಶಧ ಅತ್ಯುನ್ನತ ಯುದ್ಧ ಕ್ಷೇತ್ರ ಸಿಯಾಚಿನ್ಗೆ ತೆರಳಿ ಯೋಧರಿಗೆ ರಾಖಿ ಕಟ್ಟಿ ಸಿಹಿ ಕೊಟ್ಟು ಸಂಭ್ರಮಿಸಿದರು.