ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೋಟು ನಿಷೇಧ ಮಾನವ ನಿರ್ಮಿತ ದುರಂತ ಎಂದು ವಾಗ್ದಾಳಿ ನಡೆಸಿದ್ದರೆ, ಕಾಂಗ್ರೆಸ್ ಪಕ್ಷಧ ಉಪಾಧ್ಯಕ್ಷ ರಾಹುಲ್ ಗಾಂಧಿ ನೋಟು ನಿಷೇಧ ಕಪ್ಪು ಹಣದ ಮತ್ತು ಭ್ರಷ್ಟಾಚಾರದ ವಿರುದ್ಧವಲ್ಲ ಬಡವರ ಲೂಟಿಗಾಗಿ ಜಾರಿಗೊಳಿಸಲಾಗಿದೆ ಎನ್ನುವ ಟೀಕೆಯ ಮಧ್ಯೆಯೂ ಬಿಜೆಪಿ ಜಯಗಳಿಸಲಿದೆ ಎನ್ನುವುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.