ಸುಪ್ರೀಂ ನಲ್ಲಿ ಇಂದು 'ಪದ್ಮಾವತ್' ವಿಚಾರಣೆ

ಮಂಗಳವಾರ, 23 ಜನವರಿ 2018 (07:50 IST)
ನವದೆಹಲಿ: ‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ಇದೇ 25ರಂದು ನೀಡಿದ್ದ ಆದೇಶ ವಾಪಸ್‌ ಪಡೆಯುವಂತೆ ಕೋರಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಹಿನ್ನೆಲೆ ಇಂದು (ಮಂಗಳವಾರ)  ಈ ಅರ್ಜಿಯ ವಿಚಾರಣೆ ನಡೆಯಲಿದೆ.


ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್‌ ಮತ್ತು ಡಿ.ವೈ.ಚಂದ್ರಚೂಡ್‌ ಅವರಿದ್ದ ನ್ಯಾಯಪೀಠವು ಈ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ