ಕೆಲ ವಿಷಯಗಳನ್ನು ಸಾರ್ವಜನಿಕರ ಮುಂದಿಡುವುದು ನನ್ನ ಕರ್ತವ್ಯವಾಗಿದೆ. ರಾಜ್ಯಪಾಲನಾಗಿ ನನ್ನ ಕರ್ತವ್ಯದಿಂದ ವಿಣುಕನಾಗಲು ಸಾಧ್ಯವಿಲ್ಲ. ಕೆಲವರು ನನ್ನ ಬಗ್ಗೆ ಇಲ್ಲಸಲ್ಲದ ತಪ್ಪುಗಳನ್ನು ಹುಡುಕುವ ಪ್ರಯತ್ನದಲ್ಲಿದ್ದಾರೆ. ಆದರೆ, ಅವರ ಭಾವನೆಯಂತೆ ನಾನು ಹೇಳಿಕೆ ನೀಡಿಲ್ಲ ಎಂದರು.
ತಾಠಾಗಾಟಾ ರಾಯ್ 2002ರಿಂದ 2006ರವರೆಗೆ ಬಂಗಾಳದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 2002ರಿಂದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದ0ಸ್ಯರೂ ಕೂಡಾ ಆಗಿದ್ದು, ಮೇ 2015 ರಿಂದ ತ್ರಿಪುರಾ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.