ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರರ ಸಂಖ್ಯೆ ಹೆಚ್ಚಳ: ವಿಶ್ವಸಂಸ್ಥೆ ವರದಿಯಲ್ಲಿ ಬಹಿರಂಗ

ಭಾನುವಾರ, 26 ಜುಲೈ 2020 (13:03 IST)
ಬೆಂಗಳೂರು: ಭಯೋತ್ಪಾದಕ ಸಂಘಟನೆಯಾದ ಐಸಿಸ್ ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಬಲವಾಗಿ ಬೇರು ಬಿಟ್ಟಿದೆ ಎಂಬ ಸ್ಪೋಟಕ ಮಾಹಿತಿಯನ್ನು ವಿಶ್ವಸಂಸ್ಥೆಯ ವರದಿಯೊಂದು ತಿಳಿಸಿದೆ.


ಇದು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆಯಿದ್ದಂತೆ. ಉಗ್ರವಾದದ ಕುರಿತಾದ ವರದಿಯೊಂದರಲ್ಲಿ ವಿಶ್ವಸಂಸ್ಥೆ ಭಾರತಕ್ಕೆ ಈ ಎಚ್ಚರಿಕೆ ನೀಡಿದೆ.

ಬೇರೆ ಬೇರೆ ದೇಶದಿಂದ ಬಂದ ಸುಮಾರು 150 ರಿಂದ 200 ಐಸಿಸ್ ಉಗ್ರರು ಈ ಎರಡೂ ರಾಜ್ಯಗಳಲ್ಲಿದ್ದು, ದಾಳಿ ನಡೆಸಲು ಹೊಂಚು ಹಾಕಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನು ವರದಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ