ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನನ್ನ ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ತನ್ನ ಮುಖ ಮತ್ತು ಕುತ್ತಿಗೆಯ ಮೇಲೆ ಆ್ಯಸಿಡ್ ಎರಚಲಾಗಿದೆ. ಈ ಹಿಂದೆ ಅವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಕುರಿತು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ. ಅಂದಿನಿಂದ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದ ಅವರು ಅದೇ ದ್ವೇಷದಲ್ಲಿ ನನ್ನ ಮೇಲೆ ಆ್ಯಸಿಡ್ ಎರಚಿದ್ದಾರೆ ಎಂದು ಪೀಡಿತೆ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾಳೆ.