ನೀತಿ ಸಂಹಿತೆ ಉಲ್ಲಂಘಣೆ: ಪ್ರಧಾನಿ ಮೋದಿ ವಿರುದ್ಧ ಸಲ್ಲಿಸಿದ ಮನವಿ ತಿರಸ್ಕರಿಸಿ ಹೈಕೋರ್ಟ್
ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಮನವಿಗೆ ಅರ್ಹತೆಯ ಕೊರತೆಯಿದೆ. ಅವರ ಭಾಷಣವನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ಟೀಕಿಸಲಾಗಿದೆ.ಅದಲ್ಲದೆ ಅರ್ಜಿದಾರರ ದೂರನ್ನು ಕಾನೂನಿನ ಪ್ರಕಾರ ಸ್ವತಂತ್ರವಾಗಿ ಮೌಲ್ಯಮಾಪನ ಮಾಡುವ ಅಧಿಕಾರವನ್ನು ಭಾರತದ ಚುನಾವಣಾ ಆಯೋಗ ಹೊಂದಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಅರ್ಜಿಯಲ್ಲಿ ಯಾವುದೇ ಅರ್ಹತೆಯನ್ನು ಕಂಡುಕೊಳ್ಳದ ಕಾರಣ ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.