‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’
ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿರುವುದಕ್ಕೂ ಮೋದಿ ಸರ್ಕಾರವೇ ಕಾರಣ ಎಂದು ಟೀಕಿಸಿರುವ ರಾಹುಲ್, ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಭರವಸೆ ಈಗೆಲ್ಲಿ ಹೋಯ್ತು ಎಂದು ಲೇವಡಿ ಮಾಡಿದ್ದಾರೆ.