ಶಿವಸೇನೆಯ ಹೇಳಿಕೆಯನ್ನು ವಿಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ. ಭಾರತ ಜಾತ್ಯಾತೀತ ರಾಷ್ಟ್ರ ಹಿಂದೂ ರಾಷ್ಟ್ರವಲ್ಲ. ಸಂವಿಧಾನದಿಂದ ಜಾತ್ಯಾತೀತ ಪದವನ್ನು ತೆಗೆಯುವುದು ಸಾಧ್ಯವಿಲ್ಲ. ಇದೊಂದು ಸಂವಿಧಾನಕ್ಕೆ ಅಪಚಾಕ ಬಗೆಯುವ ಹುನ್ನಾರ ಎಂದು ಕಾಂಗ್ರೆಸ್ ಮುಖಂಡ ಮಣಿ ಶಂಕರ್ ಅಯ್ಯರ್ ತಿರುಗೇಟು ನೀಡಿದ್ದಾರೆ.