ಏತನ್ಮಧ್ಯೆ, ಘಟನೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ, ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ದೇಶಾದ್ಯಂತ ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ, ಆಡಳಿತಾತ್ಮಕ ಬಿಜೆಡಿ ಪಕ್ಷವೇ ಮೊಟ್ಟೆಯನ್ನು ಎಸೆಯಲು ಕುಮ್ಮಕ್ಕು ನೀಡಿದೆ ಎಂದು ನಾನು ಭಾವಿಸುತ್ತಿದ್ದೇನೆ" ಎಂದು ಒಡಿಶಾ ಬಿಜೆಪಿ ನಾಯಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.