ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ
ಸಾಮಾಜಿಕ ಜಾಲತಾಣದಲ್ಲಿ ಫೋಟೋ ಕೂಡ ವೈರಲ್ ಆಗಿತ್ತು. ಸುದ್ದಿ ಪ್ರಸಾರವಾಗುತ್ತಿದ್ದಂತೆ ಯಾದಗಿರಿ ಎಸ್ಪಿ ಅಮಾನತು ಮಾಡಿದ್ದಾರೆ.
ಪೊಲೀಸ್ ಠಾಣೆಯ ಆವರಣದಲ್ಲಿಯೇ ರೌಡಿಶೀಟರ್ ನಾಗರಾಜ ಜೊತೆಗೆ ಶೆಟಲ್ ಕಾಕ್ ಆಡಿದ್ದರು. ಈ ಬಗ್ಗೆ ಇಲಾಖೆಯಿಂದ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಕರ್ತವ್ಯಲೋಪ ಹಾಗೂ ಶಿಸ್ತು ಉಲ್ಲಂಘನೆ ಬಯಲಾಗುತ್ತಿದ್ದಂತೆ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶಿಸಿದ್ದಾರೆ.