ಭಾರತದಲ್ಲಿ ವಾಸಿಸಲು ಆತಂಕವಿದೆ ಎಂದವರಿಗೆ ಬಾಂಬ್ ಹಾಕಿ ಕೊಲ್ಲಬೇಕು- ಶಾಸಕ ವಿಕ್ರಮ್ ಸೈನಿ ವಿವಾದಾತ್ಮಕ ಹೇಳಿಕೆ

ಶುಕ್ರವಾರ, 4 ಜನವರಿ 2019 (12:04 IST)
ಮುಜಫರ್ ನಗರ : ಭಾರತದಲ್ಲಿ ಅಭದ್ರತೆ ಇದೆ ಎಂದವರಿಗೆ ಬಾಂಬ್ ಹಾಕಿ ಉಡಾಯಿಸುತ್ತೇನೆ ಎಂದು ಮುಜಫರ್ ನಗರ ಬಿಜೆಪಿ ಶಾಸಕ ವಿಕ್ರಮ್ ಸೈನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಭಾರತದಲ್ಲಿ ಆತಂಕವಿದೆ ಎಂದವರು ದೇಶದ್ರೋಹಿಗಳು, ಭಾರತದಲ್ಲಿ ವಾಸಿಸಲು ಆತಂಕವಿದೆ ಎಂದವರಿಗೆ ಬಾಂಬ್ ಹಾಕಿ ಕೊಲ್ಲಬೇಕು, ಯಾರೊಬ್ಬರನ್ನೂ ಬಿಡುವುದಿಲ್ಲ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಭದ್ರತೆ ಎಂಬುದು ನನ್ನ ಅಂಗರ್ಗತ ಭಾವನೆ . ನನಗೆ ಖಾತೆ ಕೊಡಿ ಇಂತಹವರನ್ನು ನಾನು ಬಾಂಬ್ ಇಟ್ಟು ಉಡಾಯಿಸುತ್ತೇನೆ ಎಂದು ಹೇಳಿದ್ದಾರೆ. ಶಾಸಕ ವಿಕ್ರಮ್ ಸೈನಿ ಹೇಳಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ