ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ

ಶುಕ್ರವಾರ, 19 ಜನವರಿ 2018 (16:20 IST)
ಬೆಂಗಳೂರು:  ಕಳೆದ ಬಾರಿ ಗಣರಾಜ್ಯೋತ್ಸವದಂದು  ವೀರಗಾಸೆ, ಕಂಸಾಳೆ, ಪೂಜಾ ಕುಣಿತ, ಸೋಮನ ಕುಣಿತ ಮುಂತಾದ ಜನಪದ ಪ್ರಕಾರಗಳ ಸ್ತಬ್ಧಚಿತ್ರ ದೆಹಲಿಯ ರಾಜಪಥದಲ್ಲಿ ನಡೆದ ಪಥಸಂಚಲನದಲ್ಲಿ  ಕರ್ನಾಟಕವನ್ನು ಪ್ರತಿನಿಧಿಸಿತ್ತು.

 
ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ, ರಕ್ಷಣಾ ಸಚಿವಾಲಯದ ಬಿಗಿಬಂದೋಬಸ್ತ್ ನಲ್ಲಿ ಇದು ನಿರ್ಮಾಣವಾಗಿತ್ತು. ಕರ್ನಾಟಕದ ಜಾನಪದ ನೃತ್ಯಗಳು, ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆದಿತ್ತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ