ಕಾರ್ಗಿಲ್ ವಿಜಯ್ ದಿವಸ್ : ಸೈನಿಕರಿಗೆ ಅಭಿನಂದಿಸಿದ ಸಿಎಂ

ಭಾನುವಾರ, 26 ಜುಲೈ 2020 (12:50 IST)

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಅಂಗವಾಗಿ ಶುಭ ಕೋರಿದ್ದಾರೆ.
 


ಟ್ವಿಟ್ ಮಾಡಿರುವ ಸಿಎಂ, ಹುತಾತ್ಮ ಭಾರತೀಯ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಸೈನಿಕರ ಕುಟುಂಬ ವರ್ಗಕ್ಕೆ ಅಭಿನಂದನೆ ತಿಳಿಸಿದ್ದಾರೆ.

21ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯಲ್ಲಿ ರಾಷ್ಟ್ರದೆಲ್ಲೆಡೆ ದೇಶಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ