×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಶ್ರೀ ವೆಂಕಟೇಶ ಸ್ತೋತ್ರಂ
WD
WD
ಕಮಲಾಕುಚಚೂಚುಕಕುಂಕುಮತೋ
ನಿಯತಾರುಣಿತಾತುಲನೀಲತನೋ
ಕಮಲಾಯತಲೋಚನ ನೋಕಪತೇ
ವಿಜಯೀ ಭವ ವೇಂಕಟ ಶೈಲಪತೇ
ಸ ಚತುರ್ಮುಖ ಷಣ್ಮುಖ ಪಂಚಮುಖ-
ಪ್ರಮುಖಾಖಿಲದೇವತಮೌಳಿಮಣೇ
ಶರಣಾಗತವತ್ಸಲ ಸಾರನಿಧೇ
ಪರಿಪಾಲಯ ಮಾಂ ವೃಷಶೈಲಪತೇ
ಅತಿವೇಲತಯಾ ತವ ದುರ್ವಿಷಹೈ-
ರನುವೇಲಕೃತೈಪರಾಧಶತೈಃ
ಭರಿತಂ ತ್ವರಿತಂ ವೃಷಶೈಲಪತೇ
ಪರಯಾ ಕೃಪಯಾ ಪರಿಪಾಹಿ ಹರೇ
ಅಧಿವೇಂಕಟಶೈಲಮುಧಾರಮತೇಃ
ಜನತಾಭಿಮತಾಧಿಕದಾನರತಾತ್
ಪರದೇವತಯಾ ಗದಿತಾನ್ನಿಗಮೈಃ
ಕಮಲಾದಯಿತಾನ್ನ ಪರಂ ಕಲಯೇ
ಕಲವೇಣುರವಾವಶ ಗೋಪವಧೂ-
ಶತಕೋಟಿವೃತಾತ್ ಸ್ಮರಕೋಟಿ ಸಮಾತ್
ಪ್ರತಿವಲ್ಲವಿಕಾಭಿಮತಾತ್ಸುಖದಾತ್
ವಸುದೇವಸುತಾನ್ನ ಪರಂ ಕಲಯೇ
ಅಭಿರಾಮಗುಣಾಕರ ದಾಶರಥೇ
ಜಗದೇಕದನುರ್ಧರ ಧೀರಮತೇ
ರಘುನಾಯಕ ರಾಮ ರಮೇಶ ವಿಭೋ
ವರದೋ ಭವ ದೇವ ದಯಾಜಲಧೇ
ಅವನೀತನಯಾ ಕಮನೀಯಕರಂ
ರಜನೀಕರ ಚಾರು ಮುಖಾಂಬುರುಹಂ
ರಜನೀಕರರಾಜ ತಮೋಮಿಹಿರಂ
ಮಹನೀಯ ಮಹಂ ರಘುರಾಮಮಯೇ
ಸುಮುಖಂ ಸುಹೃದಂ ಸುಲಭಂ ಸುಖದಂ
ಸ್ವನುಜಂ ಚ ಸುಕಾಯಮಮೋಘಶರಮ್
ಅಪಹಾಯ ರಘೂದ್ವಹ ಮನ್ಯಮಹಂ
ನ ಕಥಂಚನ ಕಂಚನ ಜಾತು ಭಜೇ
ವಿನಾ ವೆಂಕಟೇಶಂ ನನಾಥೋ ನ ನಾಥಃ
ಸದಾ ವೆಂಕಟೇಶಂ ಸ್ಮರಾಮಿ ಸ್ಮರಾಮಿ
ಹರೇ ವೆಂಕಟೇಶ ಪ್ರಸೀದ ಪ್ರಸೀದ
ಪ್ರಿಯಂ ವೆಂಕಟೇಶ ಪ್ರಯಚ್ಛ ಪ್ರಯಚ್ಛ
ಅಹಂ ದೂರತಸ್ತೇ ಪದಾಂಭೋಜಯುಗ್ಮ-
ಪ್ರಣಾಮೇಚ್ಛಯ
ಾS
Sಗತ್ಯ ಸೇವಾಂ ಕರೋಮಿ
ಸಕೃತ್ಸೇವಯಾ ನಿತ್ಯಸೇವಾಫಲತ್ವಂ
ಪ್ರಯಚ್ಛ ಪ್ರಯಚ್ಛ ಪ್ರಭೋ ವೆಂಕಟೇಶ
ಅಜ್ಞಾನಿನಾ ಮಯಾ ದೋಷಾನ್
ಅಶೇಷಾನ್ ವಿಹಿತಾನ್ ಹರೇ
ಕ್ಷಮಸ್ವ ತ್ವಂ ಕ್ಷಮಸ್ವ ತ್ವಂ
ಶೇಷಶೈಲ ಶಿಖಾಮಣೇ
ಇಂತು ಶ್ರೀ ವೆಂಕಟೇಶ ಸ್ತೋತ್ರವು ಮುಗಿಯಿತು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ತಾಜಾ
Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ
Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ
Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ
ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು
Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು
ಆ್ಯಪ್ನಲ್ಲಿ ವೀಕ್ಷಿಸಿ
x