7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಗುಡ್‍ನ್ಯೂಸ್

ಶುಕ್ರವಾರ, 24 ಫೆಬ್ರವರಿ 2023 (09:55 IST)
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಮುಂದಾಗಿದ್ರು.
 
ಮಾಜಿ ಸಿಎಂ ಯಡಿಯೂರಪ್ಪ ಆದಿಯಾಗಿ ಬಹುತೇಕ ನಾಯಕರು ರಾಜ್ಯ ಸರ್ಕಾರಿ ನೌಕರರ ಪರ ಬ್ಯಾಟ್ ಬೀಸಿದ್ರು. ಈ ಬೆಳವಣಿಗೆ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕವೂ ಬಿಜೆಪಿಗೆ ವ್ಯಕ್ತವಾಗಿತ್ತು.

ಹೀಗಾಗಿಯೇ ಅಧಿವೇಶನ ಮುಗಿಯಲು ಒಂದು ದಿನ ಇರುವಾಗಲೇ ವಿಧಾನಸಭೆ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ