ಯುಪಿ, ಬಿಹಾರ್ ಉಪಚುನಾವಣೆ ಫಲಿತಾಂಶದಿಂದ ಮತದಾರರು ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಕೇವಲ ಭರವಸೆಗಳನ್ನು ನೀಡುತ್ತಾರೆ. ಆದರೆ, ಯಾವುದೇ ಭರವಸೆಯನ್ನು ಈಡೇರಿಸಲ್ಲ. ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು,